ಪ್ರವಾಸಿ ಸ್ಥಳಗಳು
ಭಾತರದ ನೈರುತ್ಯ ಭಾಗದಲ್ಲಿರುವ ಕರ್ನಾಟಕವು ಪ್ರವಾಸೋದ್ಯಮದ ಒಂದು ಪ್ರಮುಖ ಕ್ಷೇತ್ರವಾಗಿದ್ದು, ಜಗತ್ತಿನಾದ್ಯಂತ ಹಲವಾರು ಪ್ರವಾಸಿಗರನ್ನು ಆಕರ್ಷಿಸುತ್ತದೆ, ರಾಜ್ಯದ ರಾಜಧಾನಿಯಾದ ಬೆಂಗಳೂರು ನಗರವು ಒಂದು ಪ್ರಮುಖ ಕ್ಷೇತ್ರವಾಗಿದ್ದು, ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರದಲ್ಲಿ ಕೇಂದ್ರಬಿಂದುವಾಗಿದ್ದು ಕರ್ನಾಟಕ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನೂ ಉತ್ತುಂಗಕ್ಕೇರಿಸಿದೆ. ಅಷ್ಟೆ ಅಲ್ಲದೆ, ಪ್ರವಾಸೋದ್ಯಮದ ಕಲಕ್ರಮೇಣ ಬೆಳವಣಿಗೆಯಿಂದ ಹಲವಾರು ರೆಸಾರ್ಟಗಳು, ಹೋಮ್ ಸ್ಟೇಗಳು ರಾಜ್ಯಾದ್ಯಂತ ನಿರ್ಮಾಣಗೊಂಡಿದ್ದು ಉತ್ತಮವಾದ ಪ್ರವಾಸದ ಅನುಭವವನ್ನು ಕೊಡವಲ್ಲಿ ಸಫಲವಾಗಿವೆ. ಕರ್ನಾಟಕವನ್ನು ಭೌಗೋಳಿಕವಾಗಿ ಕರಾವಳಿ ಹಾಗೂ ಮಲೆನಾಡು ಎಂದು ವಿಂಗಡಿಸಲಾಗಿದೆ ಅದರಲ್ಲೂ ಮಲೆನಾಡು ಪಶ್ಚಿಮ ಘಟ್ಟಗಳು ಮತ್ತು ಬಯಲುಸೀಮೆಯನ್ನು ಒಳಗೊಂಡಿದ್ದು, ಬಯಲುಸೀಮೆಯನ್ನು ಉತ್ತರ ಹಾಗೂ ದಕ್ಷಿಣ ಭಾಗದ ಬಯಲುಸೀಮೆಗಳೆಂದು ವಿಭಜಿಸಲಾಗಿದೆ.
1974 ರಲ್ಲಿ ಸ್ಥಾಪಿಸಲಾದ ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಇಲಾಖೆಯ ನೀತಿಗಳನ್ನು ಅನಿಷ್ಠಾನಗೊಳಿಸುವ ಮತ್ತು ಸಾಗರೋತ್ತರ ಹಾಗೂ ದೇಶೀಯ ಪ್ರಚಾರವನ್ನು ಕೈಗೊಂಡು ಅಂತಿಮವಾಗಿ ಒಂದು ರಾಜ್ಯ ಹಲವು ಜಗತ್ತುಗಳು ಎಂಬ ವಾಕ್ಯವನ್ನು ಸಾಬೀತುಗೊಳಿಸುತ್ತದೆ.
ಕರ್ನಾಟಕದಲ್ಲಿಯ ಪ್ರವಾಸೋದ್ಯಮ ರಾಜ್ಯದಲ್ಲಿ 30 ಜಿಲ್ಲೆಗಳಿದ್ದು ಕರ್ನಾಟಕ ಪ್ರವಾಸೋದ್ಯಮವು ಪ್ರವಾಸಿಗರಿಗೆ ಹೆಚ್ಚಿನ ಆಯ್ಕೆಗಳನ್ನು ಕೊಡಬಲ್ಲುದಾಗಿದೆ ಪ್ರಯಾಣಿಕರೇ ಇರಲಿ ಸಾಹಸಗಾರನೇ ಇರಲಿ, ಅನ್ವೇಷಕನೇ ಇರಲಿ ಅಥವಾ ಪ್ರಾಕೃತಿಕ ಅದ್ಭುತಗಳನ್ನು ಸವಿಯ£ಬಯಸುವ ಸದಭಿರುಚಿಯ ವ್ಯಕ್ತಿಯೇ ಆಗಿರಲಿ, ಅವನ ಅಭಿರುಚಿಗೆ ತಕ್ಕ ಹಾಗೆ ಹಲವು ಬಗೆಯ ತಾಣ ಹಾಗೂ ಸ್ಥಳಗಳನ್ನು ಇಲ್ಲಿ ಕಾಣಬಹುದಾಗಿದೆ ಗಿರಿಧಾಮವು ಕರ್ನಾಟಕ ಪ್ರವಾಸೋದ್ಯಮದ ಅತ್ಯಂತ ಮಹತ್ತರವಾದ ಭಾಗವಾಗಿವೆ ಇದಲ್ಲದೆ, ವೈವಿಧ್ಯಮ ಜಲಪಾತಗಳು ಪ್ರಮುಖ ಯಾತ್ರಾ ಸ್ಥಳಗಳು, ಐತಿಹಾಸಿ ಸ್ಥಳಗಳು ರಾಜ್ಯದಲ್ಲಿ ತುಂಬಿದ್ದು ಕರ್ನಾಟಕ ಪ್ರವಾಸೋದ್ಯಮಕ್ಕೆ ವಿಶೇಷ ಕೊಡುಗೆಯನ್ನೆ ನೀಡಿದೆ.

ಹುಲ್ಲುಕುಡಿ ಬೆಟ್ಟ
ಹುಲ್ಲುಕುಡಿ ಬೆಟ್ಟವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮದಲ್ಲಿದೆ. ಇದು ಪ್ರಕೃತಿ ಸೌಂದರ್ಯದಿಂದ ಕೂಡಿದ…

ನಿಜಗಲ್ ಸಿದ್ದರ ಬೆಟ್ಟ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಾಬಾಸ್ ಪೇಟೆಯ ಹತ್ತಿರವಿರುವ ನಿಜಗಲ್ ಸಿದ್ದರ ಬೆಟ್ಟವು ಪ್ರಾಚೀನ ದೇವಾಲಯಗಳು,…

ಉದ್ದಾನ ವೀರಭದ್ರ ಸ್ವಾಮಿ ದೇವಸ್ಥಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಉದ್ದಾನ ವೀರಭದ್ರ ಸ್ವಾಮಿ ದೇವಸ್ಥಾನವು ವೀರಭದ್ರನ ದೊಡ್ಡ ವಿಗ್ರಹ, ಶಕ್ತಿಯುತ…

ಮಹಿಮಾ ರಂಗನಾಥ ಸ್ವಾಮಿ ದೇವಸ್ಥಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಮಹಿಮಾಪುರ ಗ್ರಾಮದಲ್ಲಿರುವ ಮಹಿಮಾ ರಂಗನಾಥ ಸ್ವಾಮಿ ದೇವಸ್ಥಾನವು ಬೆಟ್ಟದ ಮೇಲೆ…

ವೀರಭದ್ರ ಸ್ವಾಮಿ ದೇವಸ್ಥಾನ, ದೇವರಹೊಸಹಳ್ಳಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನವು ಭಕ್ತರಲ್ಲಿ ವಿಶೇಷ…

ಮಣ್ಣೆ (ಮಾನ್ಯಪುರ)
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಮಣ್ಣೆ (ಅಥವಾ ಮಾನ್ಯಪುರ) ಗ್ರಾಮವು ಐತಿಹಾಸಿಕವಾಗಿ ಮಹತ್ವದ ಸ್ಥಳವಾಗಿದೆ. ಈ…

ರಾಮಲಿಂಗೇಶ್ವರ ದೇವಸ್ಥಾನ, ಬರದಿ ಬೆಟ್ಟ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನವು ಶಾಂತಿಯುತ ಪರಿಸರದಲ್ಲಿ ನೆಲೆಗೊಂಡಿದ್ದು, ಭಕ್ತರಿಗೆ…

ಹೊಸಕೋಟೆ ಕೆರೆ (ದೊಡ್ಡ ಅಮಾನಿಕೆರೆ)
ಹೊಸಕೋಟೆ ಕೆರೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣ ಮತ್ತು ತಾಲ್ಲೂಕಿನ ಬಳಿ ಇದೆ. ಈ ಸರೋವರವು…

ಧರ್ಮೇಶ್ವರ್ ದೇವಸ್ಥಾನ, ಕೊಂಡ್ರಹಳ್ಳಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಕೊಂಡ್ರಹಳ್ಳಿ ಗ್ರಾಮದಲ್ಲಿ ಇರುವ ಧರ್ಮೇಶ್ವರ್ ದೇವಸ್ಥಾನವು ಒಂದು ಪುರಾತನ ಮತ್ತು…

ಕಾಲಭೈರವೇಶ್ವರ ದೇವಸ್ಥಾನ, ಜಡಿಗೇನಹಳ್ಳಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಇರುವ ಕಾಲಭೈರವೇಶ್ವರ ದೇವಸ್ಥಾನವು ಪ್ರಸಿದ್ಧ ದೇವಾಲಯವಾಗಿದೆ. ಇದು…